ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm