ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm