ಬ್ರೇಕಿಂಗ್ ನ್ಯೂಸ್
25-06-25 01:09 pm HK News Desk ಕರ್ನಾಟಕ
ಕಾರವಾರ, ಜೂನ್ 25 : ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಕ್ಕೀಡಾದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಶ್ರೀಧರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಂಧನ ವಿರುದ್ಧ ಜಾಮೀನು ಪಡೆದಿದ್ದರು. ಕಾರೊಂದು ಓವರ್ ಟೇಕ್ ಮಾಡಿಕೊಂಡು ಹೋಯ್ತು ಅಂತ ಅದನ್ನು ನಿಲ್ಲಿಸಿ ಚಾಲಕ ಮತ್ತು ಅದರಲ್ಲಿದ್ದವರಿಗೆ ಹಲ್ಲೆ ಮಾಡಲಾಗಿತ್ತು ಎಂದು ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಗಣ್ಯ ವ್ಯಕ್ತಿಗಳಿಗೆ ಗನ್ಮ್ಯಾನ್ ಆಗಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಮಾಡುತ್ತಿರುವ ಪೊಲೀಸ್ ಸಿಬಂದಿಗಳಿಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಹತ್ತು ಜನ ಗನ್ಮ್ಯಾನ್ಗಳಿಗೆ ಬೇರೆ ಕಡೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.
In connection with the recent road rage incident near Nelamangala, the gunman of former MP Anant Kumar Hegde has been suspended from duty. Uttara Kannada District Superintendent of Police M. Narayan issued the suspension order.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm