ಬ್ರೇಕಿಂಗ್ ನ್ಯೂಸ್
25-06-25 01:09 pm HK News Desk ಕರ್ನಾಟಕ
ಕಾರವಾರ, ಜೂನ್ 25 : ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಕ್ಕೀಡಾದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಶ್ರೀಧರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಂಧನ ವಿರುದ್ಧ ಜಾಮೀನು ಪಡೆದಿದ್ದರು. ಕಾರೊಂದು ಓವರ್ ಟೇಕ್ ಮಾಡಿಕೊಂಡು ಹೋಯ್ತು ಅಂತ ಅದನ್ನು ನಿಲ್ಲಿಸಿ ಚಾಲಕ ಮತ್ತು ಅದರಲ್ಲಿದ್ದವರಿಗೆ ಹಲ್ಲೆ ಮಾಡಲಾಗಿತ್ತು ಎಂದು ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಗಣ್ಯ ವ್ಯಕ್ತಿಗಳಿಗೆ ಗನ್ಮ್ಯಾನ್ ಆಗಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಮಾಡುತ್ತಿರುವ ಪೊಲೀಸ್ ಸಿಬಂದಿಗಳಿಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಹತ್ತು ಜನ ಗನ್ಮ್ಯಾನ್ಗಳಿಗೆ ಬೇರೆ ಕಡೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.
In connection with the recent road rage incident near Nelamangala, the gunman of former MP Anant Kumar Hegde has been suspended from duty. Uttara Kannada District Superintendent of Police M. Narayan issued the suspension order.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm