ಬ್ರೇಕಿಂಗ್ ನ್ಯೂಸ್
25-06-25 10:32 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಜೀವ ಕಳೆದುಕೊಂಡಿದ್ದಾರೆ. ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ.
ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ತಂದೆ, ತಾಯಿಯನ್ನು ಕಳೆದ 1 ತಿಂಗಳ ಹಿಂದೆಯಷ್ಟೇ ಮಗ ವೃದ್ರಾಶ್ರಮಕ್ಕೆ ಸೇರಿಸಿದ್ದ. ಮನೆಯಲ್ಲಿ ಸೊಸೆ ಮಾಡುವ ಅಡುಗೆ ಚೆನ್ನಾಗಿರಲ್ಲ ಅನ್ನೊ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ, ತಾಯಿ ಇಬ್ಬರನ್ನು ಮಗ ವೃದ್ಧಾಶ್ರಮಕ್ಕೆ ನೂಕಿಬಿಟ್ಟಿದ್ದಾನೆ. ಇದರಿಂದ ಆಘಾತಕ್ಕೆ ಒಳಗಾಗಿದ್ದ ತಂದೆ ತಾಯಿ ನೇಣಿಗೆ ಶರಣಾಗಿದ್ದಾರೆ. ಮಂಗಳವಾರ ಬೆಳಗಿನ ಜಾವ ಇವರಿಬ್ಬರಿದ್ದ ರೂಮಿನ ಬಾಗಿಲು ತೆಗೆದಿರಲಿಲ್ಲ. ಇದರಿಂದ ಅನುಮಾನಗೊಂಡ ಆಶ್ರಮದವರು ಬಾಗಿಲು ಹೊಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಹೊಸ ಮನೆ ಮಾಡುವ ಬದಲಿಗೆ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನ ಸೇರಿಸಿ ಓಡಿ ಹೋಗಿದ್ದ. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನ ಕರೆದುಕೊಂಡು ಬರಲಾಗಿತ್ತು. ಆದ್ರೆ ಮನೆಯಲ್ಲಿ ಹೊಂದಾಣಿಕೆ ಆಗದೆ ಮತ್ತೆ ಗಲಾಟೆ ಜೋರಾಯಿತು. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು.
ಆದರೆ ಮೊನ್ನೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋದವರು ಬೆಳಿಗ್ಗೆ ಆದರೂ ಬಾಗಿಲು ತೆರೆಯಲಿಲ್ಲ, ಅವಮಾನಗೊಂಡ ಆಶ್ರಮದ ಸಿಬ್ಬಂದಿಗಳು ಬಾಗಿಲು ಹೊಡೆದು ನೋಡಿದ್ದಾಗ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.
In a heart-wrenching incident reported from Bengaluru, an elderly couple died by suicide at an old age home after allegedly being forced to live there by their son due to household disagreements, including issues related to their daughter-in-law's cooking. The tragic event occurred at an old age home located in JP Nagar 8th Phase. The deceased have been identified as Krishnamurthy (81) and his wife Radha (74). The couple was found hanging in their room early Tuesday morning.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm