ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm