ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm