ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm