ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm