ಬ್ರೇಕಿಂಗ್ ನ್ಯೂಸ್
28-06-25 04:27 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28 : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಕಡೆಗೂ ಅಂಗೀಕರಿಸಿದೆ.
ಆರ್ಸಿಬಿ ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ದಯಾನಂದ್, ಡಿಸಿಪಿ ವಿಕಾಸ್ ಕುಮಾರ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.
ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೇ ವೇಳೆ, ತನ್ನ ಅಮಾನತು ಪ್ರಶ್ನಿಸಿ ವಿಕಾಸ್ ಕುಮಾರ್ ಟ್ರಿಬ್ಯುನಲ್ ಗೆ ಅರ್ಜಿ ಸಲ್ಲಿಸಿದ್ದು ಅದಿನ್ನೂ ವಿಚಾರಣೆ ಹಂತದಲ್ಲಿದೆ.
The Central Government has finally approved the suspension of three IPS officers in connection with the tragic stampede incident near Bengaluru’s Chinnaswamy Stadium. The state government had earlier submitted a detailed report recommending their suspension, which has now received official clearance from the Centre.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm