ಬ್ರೇಕಿಂಗ್ ನ್ಯೂಸ್
30-06-25 02:55 pm HK News Desk ಕರ್ನಾಟಕ
ಮೈಸೂರು, ಜೂ 30 : ನಾನು ಡಿ ಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ, ನಮ್ಮ ಸರ್ಕಾರ 5 ವರ್ಷ ಬಂಡೆಯ ರೀತಿ ಭದ್ರವಾಗಿ ಇರುತ್ತದೆ ಎಂದು ಡಿಕೆಶಿ ಕೈಹಿಡಿದು ಘೋಷಿಸಿದ ಸಿಎಂ ಸಿದ್ದರಾಮಯ್ಯ, ನಮ್ಮಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ಕೆಲವು ದಿನಗಳಿಂದ ಪವರ್ ಸೆಂಟರ್ ಬದಲಾವಣೆ, ಕ್ರಾಂತಿ, 3 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಹೀಗೆ ವಿವಿಧ ವಿಚಾರಗಳು ಚರ್ಚೆಯಾಗುತ್ತಿದ್ದು, ಇದಕ್ಕೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಕ್ತ ಉತ್ತರ ಕೊಟ್ಟು, ಟೀಕಿಸುವವರು ಬಾಯಿ ಮುಚ್ಚಿಸಲು ಯತ್ನಿಸಿದರು.
ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ ಹಿನ್ನೆಲೆಯಲ್ಲಿ ಸೋಮವಾರ ಮೈಸೂರು ವಿಮಾನ ನಿಲ್ದಾಣಕ್ಕರ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ಡಿ ಕೆ ಶಿವಕುಮಾರ್ ಕೈ ಹಿಡಿದು ಮೇಲೆತ್ತಿ ನಾವು ಚೆನ್ನಾಗಿದ್ದೇವೆ ಎಂದು ಮಾಧ್ಯಮಗಳ ಕ್ಯಾಮರಾಗಳತ್ತವೂ ತೋರಿಸಿದರು. ಇನ್ನು ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ ಎಂದು ಪ್ರಶ್ನಿಸಿದರು. ಪಾರ್ಲಿಮೆಂಟ್ನಲ್ಲೂ ಸೋತ, ವಿಧಾನ ಸಭೆಯಲ್ಲೂ ಸೋತ, ಅವರೇನು ಭವಿಷ್ಯ ಹೇಳೋದು ಎಂದು ತಿರುಗೇಟು ಕೊಟ್ಟರು.
ದಸರಾ ಉದ್ಘಾಟನೆ ಮಾಡೋದು ನಾನೇ;
ದಸರಾ ಉದ್ಘಾಟನೆ ನೀವು ಮಾಡಲ್ಲ ಎಂದು ಬಿಜೆಪಿ ಹೇಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಬರೀ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು. ನಾನೂ ಇವನೂ ಚೆನ್ನಾಗೆ ಇದೀವಿ. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ, ಅದೇ ಸತ್ಯ ಎಂದರು.
ಸುರ್ಜೇವಾಲಾ ಭೇಟಿ ವಿಚಾರವಾಗಿ ಮಾತನಾಡಿ, ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆಯ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು.
Karnataka Chief Minister Siddaramaiah firmly dismissed ongoing speculation about a rift within the state government and rumors of leadership change, stating that both he and Deputy CM D.K. Shivakumar are working in perfect coordination and the Congress government will complete its full five-year term “as solid as a rock.”
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm