ಬ್ರೇಕಿಂಗ್ ನ್ಯೂಸ್
02-07-25 10:05 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2 : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಬಳಿಕ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.
ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.
ಈಗಾಗಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಹೆಸರಿಡುವಂತೆ ಸ್ಥಳೀಯ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಇಂದು ಸಂಪುಟದಲ್ಲಿ ಚರ್ಚಿಸಿ, ಅನುಮೋದನೆ ನೀಡಿದ್ದು, ಬಾಗೇಪಲ್ಲಿ ಇನ್ಮುಂದೆ ’ಭಾಗ್ಯನಗರ’ ಎಂದು ಬದಲಾಗಲಿದೆ.
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
In a significant move following the renaming of Ramanagara to Bengaluru South, the Karnataka government, led by Chief Minister Siddaramaiah, has approved the renaming of Bengaluru Rural district to Bengaluru North district. The decision was taken during the state cabinet meeting held at Nandi Hills (Nandi Giridhama).
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 06:39 pm
Mangalore Correspondent
Mangalore, Heart Attack: ಪ್ರತ್ಯೇಕ ಪ್ರಕರಣ ; ಮೂ...
20-09-25 02:31 pm
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm