ಬ್ರೇಕಿಂಗ್ ನ್ಯೂಸ್
02-07-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 2 : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಅಮಾನತು ರದ್ದುಗೊಳಿಸಿದ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಜುಲೈ 1 ರಂದು ನ್ಯಾಯಮಂಡಳಿ ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಹೀಗಾಗಿ ಸಿಎಟಿ ಆದೇಶದ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದು, ಇಂದೇ ಅರ್ಜಿ ವಿಚಾರಣೆ ನಡೆಸಬೇಕು ಎಂದು ಸರ್ಕಾರದ ಪರ ವಕೀಲರು ಕೋರಿದರು. ಆದರೆ ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠ ಪ್ರಶ್ನಿಸಿತು.
ಇದಕ್ಕುತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಅಮಾನತು ಆದೇಶ ರದ್ದುಪಡಿಸಿದ ಕಾರಣ ಅಧಿಕಾರ ವಹಿಸಿಕೊಳ್ಳಲು ಐಪಿಎಸ್ ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಕೊನೆಯದಾಗಿ, ಗುರುವಾರ ವಿಚಾರಣೆ ನಡೆಸಲಾಗುವುದು ಎಂದು ವಿಭಾಗೀಯ ಪೀಠ ತಿಳಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
The Karnataka State Government has approached the High Court challenging the Central Administrative Tribunal (CAT) order that revoked the suspension of Additional Commissioner of Police Vikas Kumar in connection with the Chinnaswamy Stadium stampede incident.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 05:09 pm
HK News Staffer
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm