ಬ್ರೇಕಿಂಗ್ ನ್ಯೂಸ್
23-12-20 01:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23 : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2ರ ವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಸದ್ಯಕ್ಕೆ ಜನವರಿ 2ರ ವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೆ ತರಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
Video:
New Coronavirus Strain effect Karnataka Government has imposed Night Curfew from 23rd December to January 2nd, 2021 from 10:00Pm to Morning 7:00Am.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm