ಬ್ರೇಕಿಂಗ್ ನ್ಯೂಸ್
09-07-25 04:12 pm HK News Desk ಕರ್ನಾಟಕ
ಚಾಮರಾಜನಗರ, ಜು 09 : ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತನಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ವರದಿಯಾಗಿದೆ.
ಮೂಲತಃ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡಿದ್ದನು. ಮೂರನೇ ತರಗತಿಗೆ ಪಟ್ಟಣದ ಕುರಬಗೇರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತ ವಿದ್ಯಾರ್ಥಿಯ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಆರೋಗ್ಯ ಸಚಿವರಿಂದ ಹಲವು ಮಹತ್ವದ ನಿರ್ಧಾರ ;
In a heartbreaking incident from Gundlupet town, a 10-year-old boy studying in the 4th grade collapsed and died of a suspected heart attack while attending class at the Kurabagere Government Higher Primary School.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm