ಬ್ರೇಕಿಂಗ್ ನ್ಯೂಸ್
09-07-25 04:12 pm HK News Desk ಕರ್ನಾಟಕ
ಚಾಮರಾಜನಗರ, ಜು 09 : ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತನಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ವರದಿಯಾಗಿದೆ.
ಮೂಲತಃ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡಿದ್ದನು. ಮೂರನೇ ತರಗತಿಗೆ ಪಟ್ಟಣದ ಕುರಬಗೇರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತ ವಿದ್ಯಾರ್ಥಿಯ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಆರೋಗ್ಯ ಸಚಿವರಿಂದ ಹಲವು ಮಹತ್ವದ ನಿರ್ಧಾರ ;
In a heartbreaking incident from Gundlupet town, a 10-year-old boy studying in the 4th grade collapsed and died of a suspected heart attack while attending class at the Kurabagere Government Higher Primary School.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am