ಬ್ರೇಕಿಂಗ್ ನ್ಯೂಸ್
09-07-25 04:12 pm HK News Desk ಕರ್ನಾಟಕ
ಚಾಮರಾಜನಗರ, ಜು 09 : ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತನಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ವರದಿಯಾಗಿದೆ.
ಮೂಲತಃ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡಿದ್ದನು. ಮೂರನೇ ತರಗತಿಗೆ ಪಟ್ಟಣದ ಕುರಬಗೇರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತ ವಿದ್ಯಾರ್ಥಿಯ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಆರೋಗ್ಯ ಸಚಿವರಿಂದ ಹಲವು ಮಹತ್ವದ ನಿರ್ಧಾರ ;
In a heartbreaking incident from Gundlupet town, a 10-year-old boy studying in the 4th grade collapsed and died of a suspected heart attack while attending class at the Kurabagere Government Higher Primary School.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm