ಬ್ರೇಕಿಂಗ್ ನ್ಯೂಸ್
10-07-25 12:45 pm HK News Desk ಕರ್ನಾಟಕ
ಬೆಂಗಳೂರು, ಜುಲೈ 10: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳು ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿದ್ದು ಆಸ್ತಿ ಪತ್ರ, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಬಂಗಲೆಗಳನ್ನು, ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಕ್ರಮ ಆಸ್ತಿ ವಿಚಾರದಲ್ಲಿ ದೇಶಾದ್ಯಂತ ಏಕಕಾಲದಲ್ಲಿ ಇಡಿ ಅಧಿಕಾರಿಗಳು 37 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ಇಡಿ ದಾಳಿ ನಡೆಸಿದ್ದು ಸುಬ್ಬಾರೆಡ್ಡಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
The Directorate of Enforcement (ED) was conducting raids on the residence and properties of three-time Congress MLA S.N. Subba Reddy in Bengaluru on Thursday. The case pertains to allegations of undisclosed foreign assets held by Subba Reddy and his family members.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm