ಬ್ರೇಕಿಂಗ್ ನ್ಯೂಸ್
10-07-25 12:45 pm HK News Desk ಕರ್ನಾಟಕ
ಬೆಂಗಳೂರು, ಜುಲೈ 10: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳು ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿದ್ದು ಆಸ್ತಿ ಪತ್ರ, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಬಂಗಲೆಗಳನ್ನು, ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಕ್ರಮ ಆಸ್ತಿ ವಿಚಾರದಲ್ಲಿ ದೇಶಾದ್ಯಂತ ಏಕಕಾಲದಲ್ಲಿ ಇಡಿ ಅಧಿಕಾರಿಗಳು 37 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ಇಡಿ ದಾಳಿ ನಡೆಸಿದ್ದು ಸುಬ್ಬಾರೆಡ್ಡಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
The Directorate of Enforcement (ED) was conducting raids on the residence and properties of three-time Congress MLA S.N. Subba Reddy in Bengaluru on Thursday. The case pertains to allegations of undisclosed foreign assets held by Subba Reddy and his family members.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm