ಬ್ರೇಕಿಂಗ್ ನ್ಯೂಸ್
10-07-25 12:45 pm HK News Desk ಕರ್ನಾಟಕ
ಬೆಂಗಳೂರು, ಜುಲೈ 10: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳು ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿದ್ದು ಆಸ್ತಿ ಪತ್ರ, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಬಂಗಲೆಗಳನ್ನು, ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಕ್ರಮ ಆಸ್ತಿ ವಿಚಾರದಲ್ಲಿ ದೇಶಾದ್ಯಂತ ಏಕಕಾಲದಲ್ಲಿ ಇಡಿ ಅಧಿಕಾರಿಗಳು 37 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ಇಡಿ ದಾಳಿ ನಡೆಸಿದ್ದು ಸುಬ್ಬಾರೆಡ್ಡಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
The Directorate of Enforcement (ED) was conducting raids on the residence and properties of three-time Congress MLA S.N. Subba Reddy in Bengaluru on Thursday. The case pertains to allegations of undisclosed foreign assets held by Subba Reddy and his family members.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am