ಬ್ರೇಕಿಂಗ್ ನ್ಯೂಸ್
10-07-25 12:45 pm HK News Desk ಕರ್ನಾಟಕ
ಬೆಂಗಳೂರು, ಜುಲೈ 10: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಬೆಂಗಳೂರಿನ ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದೇಶದಲ್ಲಿ ಹಣ ಹೂಡಿಕೆ ಮತ್ತು ವ್ಯವಹಾರದ ಹಿನ್ನೆಲೆಯಲ್ಲಿ ದೆಹಲಿಯ ಇಡಿ ಅಧಿಕಾರಿಗಳು ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ ಮತ್ತು ಕುಟುಂಬಸ್ಥರ ಮನೆಯ ಮೇಲೆ ದಾಳಿ ನಡೆಸಿದ್ದು ಆಸ್ತಿ ಪತ್ರ, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಲೇಷ್ಯಾದಲ್ಲಿ ಆರ್ಥಿಕ ವ್ಯವಹಾರ ಹೊಂದಿರುವ ಸುಬ್ಬಾರೆಡ್ಡಿ, ಕುಟುಂಬದ ಹೆಸರಲ್ಲಿ ಬಂಗಲೆಗಳನ್ನು, ಐಷಾರಾಮಿ ಕಾರುಗಳನ್ನು ಖರೀದಿ ಮಾಡಿದ್ದಾರೆ. ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಕ್ರಮ ಆಸ್ತಿ ವಿಚಾರದಲ್ಲಿ ದೇಶಾದ್ಯಂತ ಏಕಕಾಲದಲ್ಲಿ ಇಡಿ ಅಧಿಕಾರಿಗಳು 37 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ಇಡಿ ದಾಳಿ ನಡೆಸಿದ್ದು ಸುಬ್ಬಾರೆಡ್ಡಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
The Directorate of Enforcement (ED) was conducting raids on the residence and properties of three-time Congress MLA S.N. Subba Reddy in Bengaluru on Thursday. The case pertains to allegations of undisclosed foreign assets held by Subba Reddy and his family members.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm