ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
20-09-25 02:59 pm
HK News Desk
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
20-09-25 11:42 am
HK News Desk
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
20-09-25 02:31 pm
Mangalore Correspondent
ಅಪಸ್ಮಾರ ಕಾಯಿಲೆ, ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯ...
19-09-25 10:46 pm
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm