ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am