ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm