ಬ್ರೇಕಿಂಗ್ ನ್ಯೂಸ್
11-07-25 04:36 pm HK News Desk ಕರ್ನಾಟಕ
ಕಾರವಾರ, ಜುಲೈ 11 : ಭಟ್ಕಳ ನಗರ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ ವ್ಯಕ್ತಿಯೊಬ್ಬ ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಪೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಎರಡು ಇ-ಮೇಲ್ ಸಂದೇಶ ಭಟ್ಕಳ ಶಹರ ಠಾಣೆಗೆ ಬಂದಿದ್ದು ಕಾನೂನು ಪಾಲಿಸುವ ಪೊಲೀಸರಿಗೇ ಬೆದರಿಕೆ ಹಾಕಲಾಗಿದೆ.
ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಪೊಲೀಸ್ ಠಾಣೆಯ ಅಧಿಕೃತ ಮೇಲ್ ಐಡಿಗೆ ಸಂದೇಶ ಮಾಡಲಾಗಿದೆ. kannnannandik@gmail.com ಎಂಬ ಮೇಲ್ ನಿಂದ ಭಟ್ಕಳ ಶಹರ ಠಾಣೆಗೆ ಸಂದೇಶ ರವಾನಿಸಿದ್ದಾಗಿ ಪೊಲೀಸರ ಮಾಹಿತಿ. ಜುಲೈ10 ರ ಬೆಳಗ್ಗೆ 7-24 ಕ್ಕೆ ಇ-ಮೇಲ್ ರವಾನೆಯಾಗಿದೆ. ಇ-ಮೇಲ್ ಬಂದ ನಂತರ ಅಲರ್ಟ್ ಆದ ಭಟ್ಕಳ ಪೊಲೀಸರು ತಲಾಶ್ ನಡೆಸಿದ್ದಾರೆ.
ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದಲೂ ಭಟ್ಕಳದ ಪ್ರಮುಖ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. ಭಟ್ಕಳ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳದಲ್ಲಿ ತಪಾಸಣೆ ಮಾಡಲಾಗಿದೆ. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿರುವ ಭಟ್ಕಳ ಶಹರ ಠಾಣೆ PSI ನವೀನ್ ನಾಯ್ಕ, ತನಿಖೆ ಆರಂಭಿಸಿದ್ದಾರೆ. ಕಣ್ಣನ್ ಗುರುಸ್ವಾಮಿ ಹೆಸರಿನ ಸಂದೇಶದ ಕುರಿತಾಗಿ ತನಿಖೆ ನಡೆಸಿದ್ದಾರೆ.
A shocking incident has come to light in Uttara Kannada district, where an unidentified individual sent a threatening email to the Bhatkal City Police Station, claiming that the city would be blown up within 24 hours.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm