ಬ್ರೇಕಿಂಗ್ ನ್ಯೂಸ್
11-07-25 05:41 pm HK News Desk ಕರ್ನಾಟಕ
ಮೈಸೂರು, ಜುಲೈ 11 : ಸಿಎಂ ಬದಲಾವಣೆ ವಿಚಾರ ಮುಗಿದ ಕಥೆ. ಮುಗಿದ ಕಥೆ ಬಗ್ಗೆ ನಾವು ಯಾರು ಮಾತನಾಡಬಾರದು. 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲ ಮುಗಿಯಿತು ಎಂದು ಅರ್ಥ. ಈಗ ಮುಗಿದ ಕಥೆ ಬಗ್ಗೆ ನಮ್ಮ ಪ್ರತಿಕ್ರಿಯೆ ನೀಡಿದರೆ ಅದು ತಪ್ಪಾಗುತ್ತದೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಕೇವಲ ಶಾಂತಿ ಅಷ್ಟೇ. ಸಿಎಂ ಎಲ್ಲಾ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿದಿದೆ. ನೀವು ಮತ್ತೆ ಮತ್ತೆ ಅದನ್ನ ಕೇಳಬೇಡಿ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.
ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮಿ ಹಣ ಕೊಡುತ್ತೇವೆ ಎಂಬ ಎಚ್.ಎಂ ರೇವಣ್ಣ ಹೇಳಿಕೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ವರೆಗೂ ಸಂಪೂರ್ಣವಾಗಿ ಹಣ ಹಾಕಿದ್ದೇವೆ. ನಮಗೆ ಹಣ ಹಾಕಲು ಯಾವ ತೊಡಕುಗಳು ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಸ್ಪಷ್ಟೀಕರಣ ಕೇಳಲು ಅವರಿಗೆ ನಾನು ಫೋನ್ ಮಾಡದೆ. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಾಗ ಯಾಕೆ ಆ ರೀತಿ ಹೇಳಿದ್ರಿ ಎಂದು ಕೇಳುತ್ತೇನೆ. ನಾವು ಜನರಿಗೆ ಮಾತು ಕೊಟ್ಟಂತೆ ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Karnataka Minister Lakshmi Hebbalkar has firmly stated that the ongoing speculation about a change in Chief Ministership is now a “closed chapter.” Speaking to reporters at Chamundi Hills in Mysuru, she said, “Once CM Siddaramaiah has clearly declared that he will remain in office for five years, there is nothing more to discuss. Talking about a closed chapter again is inappropriate.”
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm