ಬ್ರೇಕಿಂಗ್ ನ್ಯೂಸ್
11-07-25 05:41 pm HK News Desk ಕರ್ನಾಟಕ
ಮೈಸೂರು, ಜುಲೈ 11 : ಸಿಎಂ ಬದಲಾವಣೆ ವಿಚಾರ ಮುಗಿದ ಕಥೆ. ಮುಗಿದ ಕಥೆ ಬಗ್ಗೆ ನಾವು ಯಾರು ಮಾತನಾಡಬಾರದು. 5 ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲ ಮುಗಿಯಿತು ಎಂದು ಅರ್ಥ. ಈಗ ಮುಗಿದ ಕಥೆ ಬಗ್ಗೆ ನಮ್ಮ ಪ್ರತಿಕ್ರಿಯೆ ನೀಡಿದರೆ ಅದು ತಪ್ಪಾಗುತ್ತದೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಕೇವಲ ಶಾಂತಿ ಅಷ್ಟೇ. ಸಿಎಂ ಎಲ್ಲಾ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿದಿದೆ. ನೀವು ಮತ್ತೆ ಮತ್ತೆ ಅದನ್ನ ಕೇಳಬೇಡಿ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.
ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮಿ ಹಣ ಕೊಡುತ್ತೇವೆ ಎಂಬ ಎಚ್.ಎಂ ರೇವಣ್ಣ ಹೇಳಿಕೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ವರೆಗೂ ಸಂಪೂರ್ಣವಾಗಿ ಹಣ ಹಾಕಿದ್ದೇವೆ. ನಮಗೆ ಹಣ ಹಾಕಲು ಯಾವ ತೊಡಕುಗಳು ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಸ್ಪಷ್ಟೀಕರಣ ಕೇಳಲು ಅವರಿಗೆ ನಾನು ಫೋನ್ ಮಾಡದೆ. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಾಗ ಯಾಕೆ ಆ ರೀತಿ ಹೇಳಿದ್ರಿ ಎಂದು ಕೇಳುತ್ತೇನೆ. ನಾವು ಜನರಿಗೆ ಮಾತು ಕೊಟ್ಟಂತೆ ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Karnataka Minister Lakshmi Hebbalkar has firmly stated that the ongoing speculation about a change in Chief Ministership is now a “closed chapter.” Speaking to reporters at Chamundi Hills in Mysuru, she said, “Once CM Siddaramaiah has clearly declared that he will remain in office for five years, there is nothing more to discuss. Talking about a closed chapter again is inappropriate.”
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am