ಬ್ರೇಕಿಂಗ್ ನ್ಯೂಸ್
11-07-25 06:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11 : ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧಗಳ ಬಗ್ಗೆ ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದೂರು ಕೊಟ್ಟಿದ್ದಾರೆ. ನಮಗೆ ಶವಗಳನ್ನು ಹೂತ್ತಿದ್ದೇನೆಂದು ಹೇಳುತ್ತಿರುವ ಕಾರ್ಮಿಕನ ಹೇಳಿಗೆ ಮುಖ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರ್ಮಿಕನ ಪರವಾಗಿ ವಕೀಲರು ದೂರು ನೀಡಿದ್ದಾರೆ. ಆದರೆ, ಕಾರ್ಮಿಕನ ಹೇಳಿಕೆ ನಮಗೆ ಮುಖ್ಯವಾಗಿದೆ. ಅವರು ಮುಂದೆ ಬಂದು ಹೇಳಿಕೆ ನೀಡಬೇಕೆಂದು ಹೇಳಿದರು.
ನಮಗೆ ಆತನ ಹೇಳಿಕೆ ಮುಖ್ಯವಾಗುತ್ತದೆ. ಔಪಚಾರಿಕವಾಗಿ ದೂರು ನೀಡದಿದ್ದರೆ, ಪ್ರಕರಣ ನೆಲಕಚ್ಚಲಿದೆ. ಮುಂದೆ ಏನು ಮಾಡಬಹುದು ಎಂಬುದನ್ನು ನೋಡುತ್ತೇವೆಂದು ತಿಳಿಸಿದರು.
ಇದೇ ವೇಳೆ ಕರಾವಳಿ ಪ್ರದೇಶದಲ್ಲಿ ಹೊಸದಾಗಿ ರಚಿಸಲಾದ ಕೋಮು ವಿರೋಧಿ ಪಡೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಪ್ರದೇಶದಲ್ಲಿ ಕೋಮು ಸೌಹಾರ್ದತೆಯ ಕೆಲವು ಪ್ರಕರಣಗಳು ವರದಿಯಾಗಿದ್ದು, ಕೊಲೆಗಳು ಸಹ ನಡೆದಿವೆ. ಆದ್ದರಿಂದ, ಈ ವಿಶೇಷ ಕ್ರಿಯಾ ಪಡೆ ಅಗತ್ಯವಾಗಿತ್ತು. ಶಾಂತಿ ಕಾಪಾಡುವ ಸಲುವಾಗಿ, ಈ ಪಡೆಯನ್ನು ಸ್ಥಾಪಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಹೇಳಿದರು.
ಸಮುದಾಯಗಳ ನಡುವೆ ಶಾಂತಿ ಸಭೆ ನಡೆಸುವ ಬಗ್ಗೆ ಸಲಹೆಗಳಿವೆ. ಬುಧವಾರ ಶಾಂತಿ ಸಭೆ ನಡೆಸಲಾಯಿತು. ನಮಗೆ ಹಲವಾರು ಸಲಹೆಗಳು ಬಂದಿದ್ದು, ಪಕ್ಷಾತೀತವಾಗಿ ರಾಜಕೀಯ ನಾಯಕರು, ಶಿಕ್ಷಣ ಸಂಸ್ಥೆಗಳು ಮತ್ತು ಎನ್ಜಿಒಗಳ ಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು,
ಸಂಬಂಧಪಟ್ಟ ಅಧಿಕಾರಿಗಳು ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಸಹ ಮೇಲ್ವಿಚಾರಣೆ ಮಾಡುತ್ತಿದ್ದಾರೆ. "ಯಾವುದೇ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಕಾರಣವಾಗುವ ಯಾವುದೇ ಪೋಸ್ಟ್ ಮಾಡಿದರೆ, ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Karnataka Home Minister Dr. G. Parameshwara has said that a lawyer has filed a complaint on behalf of a worker in connection with alleged criminal activities in Dharmasthala. He emphasized that the worker’s statement—where he reportedly claims to have buried bodies—is of significant importance in the ongoing investigation.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm