ಬ್ರೇಕಿಂಗ್ ನ್ಯೂಸ್
12-07-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 12 : ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸೋಗಾನೆಯ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರಗೆ ತೆಗೆದಿದ್ದಾರೆ.
ಕೈದಿ ದೌಲತ್ ಖಾನ್ ಅಲಿಯಾಸ್ ಗೂಂಡಾ (30) ಎಂಬಾತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.
ಔಷಧಿ ಕೊಟ್ಟಿದ್ದರೂ ಹೊಟ್ಟೆನೋವು ಹೆಚ್ಚಾದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಎಕ್ಸ್ ರೇ ಮಾಡಿದ್ದ ವೈದ್ಯರಿಗೆ ಅಚ್ಚರಿ ಕಾದಿತ್ತು. ಕೈದಿ ದೌಲತ್ ನ ಹೊಟ್ಟೆಯಲ್ಲಿ ಒಂದು ಇಂಚು ಅಗಲ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಅದನ್ನು ಯಶಸ್ವಿಯಾಗಿ ಈಗ ಹೊರಗೆ ತಂದಿದ್ದಾರೆ.
ಆ ಪೋನ್ ಈಗ ಜೈಲು ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಮೊಬೈಲ್ ಬಳಕೆಗೆ ಜೈಲಿನಲ್ಲಿ ನಿರ್ಬಂಧವಿದ್ದರೂ ಹೇಗೆ ಮೊಬೈಲ್ ಜೈಲಿಗೆ ತಲುಪಿತು ಎಂಬುದರ ಕುರಿತು ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಕೈದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಜೈಲು ಸಿಬ್ಬಂದಿ ತೊಡಗಿಸಿಕೊಡಿರುವ ಆರೋಪವೂ ಕೇಳಿಬಂದಿದೆ. ಭದ್ರತಾ ಲೋಪದ ಕುರಿತಾಗಿಯೂ ತನಿಖೆಗೆ ಮುಂದಾಗಿದ್ದಾರೆ.
In a shocking incident at the Shivamogga Central Prison, doctors at the Government McGann Hospital surgically removed a mobile phone from the stomach of an inmate, leaving medical staff stunned.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm