ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm