ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
10-03-26 01:49 pm
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm