ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm