ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm