ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 02:12 pm
Mangalore Correspondent
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm