ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am