ಬ್ರೇಕಿಂಗ್ ನ್ಯೂಸ್
16-07-25 09:36 pm HK News Desk ಕರ್ನಾಟಕ
ಪುತ್ತೂರು, ಜುಲೈ 16: ನವೆಂಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡುವುದು ಖಚಿತ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಡಬಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಾರ್ದನ ರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ನವೆಂಬರ್ ತಿಂಗಳೊಳಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ಹಿಂದೆಯೇ ನಡೆದಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಇದೇ ವಿಚಾರವನ್ನು ಸಿದ್ಧರಾಮಯ್ಯ ತಿಳಿಸಿದ್ದಾರೆ. ದೇವರಾಜ ಅರಸ್ ಆಡಳಿತದ ಅವಧಿಗಿಂತ ಒಂದು ದಿನದ ವರೆಗೆ ಅಧಿಕಾರ ಮಾಡಬೇಕು ಎನ್ನೋದು ಸಿದ್ಧರಾಮಯ್ಯರ ಆಸೆ. ಆ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಹೈಕಮಾಂಡ್ ಗೆ ಮಾತು ನೀಡಿದ್ದರು. ಈ ವಿಚಾರವನ್ನು ನಾನು ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೇನೆ. ಅಧಿಕಾರ ಹಂಚಿಕೆಯನ್ನು 50-50 ಮಾದರಿಯಲ್ಲಿ ಮಾಡಿಕೊಂಡಿದ್ದಾರೆ.
ಈ ಕಾರಣಕ್ಕಾಗಿಯೇ ಡಿ.ಕೆ.ಶಿವಕುಮಾರ್ ಅದಕ್ಕೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ಆ ಕಾರಣಕ್ಕಾಗಿ ದೇವರಾಜ ಅರಸರ ಆಡಳಿತ ಅವಧಿ ಮೀರಿದ ತಕ್ಷಣವೇ ಸಿದ್ಧರಾಮಯ್ಯ ಅಧಿಕಾರ ಬಿಟ್ಟುಕೊಡುವ ಸಾಧ್ಯತೆಯಿದೆ. ಇಲ್ಲದೇ ಹೋದಲ್ಲಿ ಡಿ.ಕೆ.ಶಿ ಬಲವಂತವಾಗಿ ಮುಖ್ಯಮಂತ್ರಿ ಕುರ್ಚಿ ಎಳೆದು ಕುಳಿತುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ, ಡಿಕೆಶಿ ಅಧಿಕಾರ ಪಡೆಯಲೇಬೇಕೆಂಬ ಆತುರದಲ್ಲಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
In a sensational political statement, former minister and Gangavathi MLA Gali Janardhan Reddy has claimed that Karnataka Chief Minister Siddaramaiah will resign from his post by November 2025.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm