ಬ್ರೇಕಿಂಗ್ ನ್ಯೂಸ್
16-07-25 09:36 pm HK News Desk ಕರ್ನಾಟಕ
ಪುತ್ತೂರು, ಜುಲೈ 16: ನವೆಂಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡುವುದು ಖಚಿತ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಡಬಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಾರ್ದನ ರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ನವೆಂಬರ್ ತಿಂಗಳೊಳಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ಹಿಂದೆಯೇ ನಡೆದಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಇದೇ ವಿಚಾರವನ್ನು ಸಿದ್ಧರಾಮಯ್ಯ ತಿಳಿಸಿದ್ದಾರೆ. ದೇವರಾಜ ಅರಸ್ ಆಡಳಿತದ ಅವಧಿಗಿಂತ ಒಂದು ದಿನದ ವರೆಗೆ ಅಧಿಕಾರ ಮಾಡಬೇಕು ಎನ್ನೋದು ಸಿದ್ಧರಾಮಯ್ಯರ ಆಸೆ. ಆ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಹೈಕಮಾಂಡ್ ಗೆ ಮಾತು ನೀಡಿದ್ದರು. ಈ ವಿಚಾರವನ್ನು ನಾನು ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೇನೆ. ಅಧಿಕಾರ ಹಂಚಿಕೆಯನ್ನು 50-50 ಮಾದರಿಯಲ್ಲಿ ಮಾಡಿಕೊಂಡಿದ್ದಾರೆ.
ಈ ಕಾರಣಕ್ಕಾಗಿಯೇ ಡಿ.ಕೆ.ಶಿವಕುಮಾರ್ ಅದಕ್ಕೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ಆ ಕಾರಣಕ್ಕಾಗಿ ದೇವರಾಜ ಅರಸರ ಆಡಳಿತ ಅವಧಿ ಮೀರಿದ ತಕ್ಷಣವೇ ಸಿದ್ಧರಾಮಯ್ಯ ಅಧಿಕಾರ ಬಿಟ್ಟುಕೊಡುವ ಸಾಧ್ಯತೆಯಿದೆ. ಇಲ್ಲದೇ ಹೋದಲ್ಲಿ ಡಿ.ಕೆ.ಶಿ ಬಲವಂತವಾಗಿ ಮುಖ್ಯಮಂತ್ರಿ ಕುರ್ಚಿ ಎಳೆದು ಕುಳಿತುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ, ಡಿಕೆಶಿ ಅಧಿಕಾರ ಪಡೆಯಲೇಬೇಕೆಂಬ ಆತುರದಲ್ಲಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
In a sensational political statement, former minister and Gangavathi MLA Gali Janardhan Reddy has claimed that Karnataka Chief Minister Siddaramaiah will resign from his post by November 2025.
10-03-26 01:49 pm
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm