ಬ್ರೇಕಿಂಗ್ ನ್ಯೂಸ್
16-07-25 09:36 pm HK News Desk ಕರ್ನಾಟಕ
ಪುತ್ತೂರು, ಜುಲೈ 16: ನವೆಂಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡುವುದು ಖಚಿತ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಡಬಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಾರ್ದನ ರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ನವೆಂಬರ್ ತಿಂಗಳೊಳಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ಹಿಂದೆಯೇ ನಡೆದಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಇದೇ ವಿಚಾರವನ್ನು ಸಿದ್ಧರಾಮಯ್ಯ ತಿಳಿಸಿದ್ದಾರೆ. ದೇವರಾಜ ಅರಸ್ ಆಡಳಿತದ ಅವಧಿಗಿಂತ ಒಂದು ದಿನದ ವರೆಗೆ ಅಧಿಕಾರ ಮಾಡಬೇಕು ಎನ್ನೋದು ಸಿದ್ಧರಾಮಯ್ಯರ ಆಸೆ. ಆ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಹೈಕಮಾಂಡ್ ಗೆ ಮಾತು ನೀಡಿದ್ದರು. ಈ ವಿಚಾರವನ್ನು ನಾನು ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೇನೆ. ಅಧಿಕಾರ ಹಂಚಿಕೆಯನ್ನು 50-50 ಮಾದರಿಯಲ್ಲಿ ಮಾಡಿಕೊಂಡಿದ್ದಾರೆ.
ಈ ಕಾರಣಕ್ಕಾಗಿಯೇ ಡಿ.ಕೆ.ಶಿವಕುಮಾರ್ ಅದಕ್ಕೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ಆ ಕಾರಣಕ್ಕಾಗಿ ದೇವರಾಜ ಅರಸರ ಆಡಳಿತ ಅವಧಿ ಮೀರಿದ ತಕ್ಷಣವೇ ಸಿದ್ಧರಾಮಯ್ಯ ಅಧಿಕಾರ ಬಿಟ್ಟುಕೊಡುವ ಸಾಧ್ಯತೆಯಿದೆ. ಇಲ್ಲದೇ ಹೋದಲ್ಲಿ ಡಿ.ಕೆ.ಶಿ ಬಲವಂತವಾಗಿ ಮುಖ್ಯಮಂತ್ರಿ ಕುರ್ಚಿ ಎಳೆದು ಕುಳಿತುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ, ಡಿಕೆಶಿ ಅಧಿಕಾರ ಪಡೆಯಲೇಬೇಕೆಂಬ ಆತುರದಲ್ಲಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
In a sensational political statement, former minister and Gangavathi MLA Gali Janardhan Reddy has claimed that Karnataka Chief Minister Siddaramaiah will resign from his post by November 2025.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am