ಬ್ರೇಕಿಂಗ್ ನ್ಯೂಸ್
23-12-20 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.23: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮತ್ತೊಬ್ಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವೆ ಮಾತಿನ ಸಮರ ಏರ್ಪಟ್ಟಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಚ್ಡಿಕೆ ಜೊತೆಗಿನ ಸಂಬಂಧಕ್ಕೆ ದೋಸ್ತಿಯ ಬಣ್ಣ ಹಚ್ಚಲು ಮುಂದಾಗಿದ್ದಾರೆ.
ಕುಮಾರಸ್ವಾಮಿ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ, ಹೀ ಈಸ್ ಮೈ ಗುಡ್ ಫ್ರೆಂಡ್. ಟುಡೇ ಆಲ್ಸೋ ಅಂಡ್ ಟುಮಾರೋ.. ಎಂದು ಚುಟುಕಾಗಿ ಉತ್ತರಿಸಿದ ಡಿಕೆಶಿ, ಅವರನ್ನೇಕೆ ನೀವು ಹಳೇ ದೋಸ್ತಿ ಎನ್ನುತ್ತೀರಿ. ನಾನು ಯಾರ ಜೊತೆಗೂ ದ್ವೇಷ ಇಟ್ಟುಕೊಂಡಿಲ್ಲ. ಎಲ್ಲವನ್ನೂ ಬಿಟ್ಟಿದ್ದೀನಿ. ಕುಮಾರಸ್ವಾಮಿ ಈಗಲೂ ಸ್ನೇಹಿತರು, ಮುಂದೆಯೂ ಸ್ನೇಹಿತರು ಎಂದು ಹೇಳಿದ್ದಾರೆ.

ನಾನು ಬಂಡೆಯೂ ಅಲ್ಲ. ಜಲ್ಲಿಯೂ ಅಲ್ಲ. ಆದರೂ ನಮ್ಮನ್ನು ಅವರು ಬಳಸಿಕೊಂಡಿದ್ದಾರೆ ಎಂದು ಕುಟುಕಿದ ಡಿಕೆಶಿ, ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ನನಗ್ಯಾಕೆ ನೋವು ಆಗಬೇಕು. ಅವರದ್ದು ಬೇರೆಯದ್ದೇ ಪಕ್ಷ. ಅವರನ್ನು ಯಾಕೆ ಡಿ ಗ್ರೇಡ್ ಮಾಡಬೇಕು. ಸಿಎಂ ಮತ್ತು ಅವರ ನಡುವಿನ ಎಡ್ಜಸ್ಟ್ ಮೆಂಟ್ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಪ್ರತಿ ಬಾರಿಯೂ ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ವ್ಯಗ್ರರಾಗಿರುವ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗೆ ದೋಸ್ತಿ ಮಾಡಿಕೊಂಡು ಕೆಟ್ಟೆ ಎನ್ನುತ್ತಿದ್ದಾರೆ. ತನ್ನ ಸರಕಾರ ಪತನವಾಗಲು ಸಿದ್ದರಾಮಯ್ಯ ಕಾರಣ ಎನ್ನುತ್ತಾ ಮಾತಿಗೆ ಮಾತು ಬೆಳೆದಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕಷ್ಟ ಎನ್ನುವ ಸ್ಥಿತಿ ಉಂಟಾಗಿದೆ. ಇದೇ ವೇಳೆ, ಕುಮಾರಸ್ವಾಮಿ ಬಹಿರಂಗವಾಗೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.

ಇಂಥ ಸಂದರ್ಭಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರಸ್ವಾಮಿಯ ಸಿಟ್ಟು ಶಮನಗೊಳಿಸುವ ಯತ್ನ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯಗೆ ತನ್ನ ಮಾತಿನ ಮೂಲಕವೇ ತಿವಿಯುವ ಕೆಲಸ ಮಾಡಿದ್ದಾರೆ.
I have no enmity towards anyone. H D Kumaraswamy will always be my fried today and tomorrow said Kpcc president D K Shivakumar the the media persons in Bengaluru.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm