ಬ್ರೇಕಿಂಗ್ ನ್ಯೂಸ್
18-07-25 04:48 pm HK News Desk ಕರ್ನಾಟಕ
ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm