ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am