ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
10-03-26 01:49 pm
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm