ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am