ಬ್ರೇಕಿಂಗ್ ನ್ಯೂಸ್
20-07-25 04:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಅವರು ಮೊದಲ ಪರತಿಕ್ರಿಯೆ ನೀಡಿದ್ದಾರೆ.
ಹಿರಿಯ ಆಧಿಕಾರಿಗಳನ್ನು ನೇಮಕ ಮಾಡಬೇಕು ಅಂತ ನಾಲ್ವರು ಖಡಕ್ ಅಧಿಕಾರಿಗಳನ್ನ ನೇಮಕ ಮಾಡಿದ್ದೇವೆ, ತನಿಖೆ ಆರಂಭ ಮಾಡಿ ತನಿಖೆಯ ವರದಿಯ ಡೆವಲಪ್ಮೆಂಟ್ ಕುರಿತು ಡಿಜಿಗೆ ತಿಳಿಸುತ್ತಿರಬೇಕು ಎಂದು ಸೂಚನೆ ನೀಡಲಾಗಿದೆ. ಅಂತಿಮ ವರದಿ ಬಂದ ಬಳಿಕ ಅದನ್ನು ಡಿಜಿ ಐಜಿಗೆ ಸಬ್ಮಿಟ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಮುಂದುವರೆದು ಮಾತನಾಡಿದ ಗೃಹ ಸಚಿವರು, ಆದಷ್ಟು ಶೀಘ್ರವಾಗಿ ತನಿಖೆ ಮಾಡ್ತಾರೆ. ಈ SIT ಸೌಜನ್ಯ ಪ್ರಕರಣದ ತನಿಖೆ ಬಗ್ಗೆ ಅಲ್ಲ ಇದು ಈಗಿರುವ ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣದ ಕಂಪ್ಲೇಂಟ್ ಬಗ್ಗೆ ಮಾತ್ರ ತನಿಖೆ ಎಂದರು. ಯಾರ ಒತ್ತಡಕ್ಕೆ ಮಣಿದಿದೆ ಸರ್ಕಾರ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತಡಕ್ಕೆ ಮಣಿದು ಮಾಡುವ ಕೆಲಸವಲ್ಲ, ನ್ಯಾಯ ಸಿಗಬೇಕು ಎನ್ನುವ ಉದ್ದೇಶದಿಂದ ಮಾಡಿದ್ದೇವೆ ಎಂದರು.
The mysterious deaths and the alleged burial of bodies in Dharmasthala have sparked major controversy across Karnataka in recent days. In a significant development, the state government has formed a Special Investigation Team (SIT) to probe the matter. Home Minister Dr. G. Parameshwara issued his first official response regarding the case.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am