ಬ್ರೇಕಿಂಗ್ ನ್ಯೂಸ್
21-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am