ಬ್ರೇಕಿಂಗ್ ನ್ಯೂಸ್
21-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am