ಬ್ರೇಕಿಂಗ್ ನ್ಯೂಸ್
21-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಧರ್ಮಸ್ಥಳದಲ್ಲಿ ಏನಾಗಿದೆ ಎನ್ನೋದನ್ನು ತನಿಖೆ ಮಾಡುವುದಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯುತ್ತದೆ. ಆ ಭಾಗದ ಜನ ಸಮುದಾಯ, ಪ್ರಗತಿಪರರ ಒತ್ತಾಯದಂತೆ ಪ್ರಣವ್ ಮೊಹಂತಿಯವರ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಪ್ರಣವ್ ಮೊಹಂತಿ ಭೇಟಿಯಾಗಿ ತನಿಖೆ ಮಾಡುತ್ತೇನೆ ಎಂದಿದ್ದಾರೆ. ಯಾರು ಕೂಡ ತನಿಖೆಯಿಂದ ಹಿಂದೆ ಸರಿದಿರುವುದು ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳ್ತಾ ಹೋಗುವುದು ಕಾನೂನು ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ. ತನಿಖೆ ನಂತರ ಏನೂ ಇಲ್ಲಾಂದ್ರೆ ನಾವು ಕೂಡ ಹೇಳುತ್ತೇವೆ. ಒಂದು ಬಾರಿ ಎಸ್ಐಟಿ ರಚಿಸಿದ ಬಳಿಕ ನಾವೇನೂ ಸೂಚನೆ ಕೊಡುವುದು ಬರುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.
ನೀವೇ ದೊಡ್ಡ ಇಶ್ಯು ಮಾಡಿದ್ದೀರಿ..
ಕೋರ್ಟಿನಲ್ಲಿ ಏನೋ ಹೇಳಿಕೆ ಕೊಟ್ಟಿದ್ದಾನೆಂದು ಮಾಧ್ಯಮ ಮೂಲಕ ತಿಳಿದಿದೆ. ಅದರ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ಮಾಡಿದ್ದೇವೆ. ಮಾಧ್ಯಮದಲ್ಲಿ ದೊಡ್ಡ ಇಶ್ಯುವಾಗಿ ತಗೊಂಡ ಮೇಲೆ ನಾವು ರಿಜೆಕ್ಟ್ ಮಾಡೋಕೆ ಆಗಲ್ಲ. ನಿಮಗೂ ಪ್ರಜಾಪ್ರಭುತ್ವದಲ್ಲಿ ದೊಡ್ಡ ಜವಾಬ್ದಾರಿ ಇದ್ಯಲ್ಲಾ. ನೀವು ದೊಡ್ಡ ಸುದ್ದಿ ಮಾಡಿದ್ದಕ್ಕೆ ನಾವು ರಿಪ್ಲೈ ಮಾಡಬೇಕಾಗುತ್ತದೆ. ಇದರ ಬಗ್ಗೆ ಯಾರು ಕೂಡ ಬೇರೆ ರೀತಿ ವ್ಯಾಖ್ಯಾನ ಮಾಡುವುದು ಬೇಡ. ಧರ್ಮದ ವಿಚಾರದಲ್ಲಿ ಇದನ್ನು ಭಾವಿಸಬಾರದು, ಆ ರೀತಿ ಮಾತಾಡೋದು ಸರಿ ಕಾಣಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Home Minister Dr. G. Parameshwara has clarified that a Special Investigation Team (SIT) has been formed under the leadership of DGP Pronab Mohanty to probe the Dharmasthala case, aiming to establish the truth behind the allegations. He emphasized that until the SIT completes its investigation, drawing conclusions or making public statements is not legally appropriate.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm