ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm