ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am