ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm